ಡಾಕ್ಟರೇಟ್ ಮತ್ತು ನಿತ್ಯೋತ್ಸವ ಕನ್ನಡ ಸಿರಿ ಪ್ರಶಸ್ತಿ ಸನ್ಮಾನ
Doctorate and Nithyotsava Kannada Siri Award Honorary
ಡಾಕ್ಟರೇಟ್ ಮತ್ತು ನಿತ್ಯೋತ್ಸವ ಕನ್ನಡ ಸಿರಿ ಪ್ರಶಸ್ತಿ ಸನ್ಮಾನ
ಯಮಕನಮರಡಿ 27 : ತಮಿಳುನಾಡು ಹೊಸೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಪೂಜ್ಯ ಡಾ. ಕೃಷ್ಣಮೂರ್ತಿ ಮಹಾಸ್ವಾಮಿಗಳು, ಸಂಸ್ಕೃತಿ ಚಿಂತಕ ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮೊದಲಾದ ಗಣ್ಯಮಾನ್ಯರ ಸಮಕ್ಷಮದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆ ಯಮಕನಮರಡಿ ಮಾಸ್ತಿ ಹೊಳೆಯ ಹಿರಿಯ ಜಾನಪದ ಕಲಾವಿದ ಗಾಯಕ ನಿಂಗೌಡ ಪಾಟೀಲ್ರವರು ಭಾಜನರಾಗಿದ್ದಾರೆ. ಇದೆ ಸಂದರ್ಭದಲ್ಲಿ ಯಮಕನಮರಡಿಯ ಕರಕುಶಲ ಕಲಾವಿದ ಸೋಮಶೇಖರ ಹೊರಕೇರಿರವರಿಗೆ ನಿತ್ಯೋತ್ಸವ ಕನ್ನಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಶ್ರೀಯುತರು 550 ಸಾಮೂಹಿಕ ವಿವಾಹಗಳಿಗೆ ಬಾಸಿಂಗವನ್ನು ಉಚಿತವಾಗಿ ನೀಡಿರುತ್ತಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಣವ ಮೀಡಿಯಾ ಹೌಸ್ ಪ್ರಕಾಶನ ದ ಗುರುರಾಜ ಪೋಶೆಟ್ಟಿಹಳ್ಳಿ ಮಾತನಾಡುತ್ತ ಎಲೇ ಮರೇ ಕಾಯಿಯಂತೆ ಸದ್ದಿದಿಲ್ಲದೆ ಸೇವೆ ಮಾಡುತ್ತಿರುವ ಸಾಧಕರನ್ನು ಗೌರವಿಸುವ ಈ ಕಾರ್ಯ ಅಭಿನಂದನೀಯ. ಸರ್ಕಾರ ಗುರುತಿಸಿ ಉನ್ನತ ಪುರಸ್ಕಾರಗಳು ಲಭಿಸುವಂತಾಗಲಿ ಎಂದು ತಿಳಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 