ಅರುಣ ಬಟವಾಲ ಅವರಿಗೆ ಡಾಕ್ಟರೇಟ್
Doctorate degree for Arun Batawala
ದೇವರಹಿಪ್ಪರಗಿ 02: ದಲಿತ ಬಂಡಾಯ ಸಾಹಿತ್ಯದ ಪ್ರಮುಖ ಕವಯಿತ್ರಿ ಆದ "ಸುಕನ್ಯ ಮಾರುತಿ,ಬದುಕು ಮತ್ತು ಸಾಹಿತ್ಯ"ಎಂಬ ವಿಷಯದ ಮೇಲೆ ಸಂಶೋಧನೆ ಕೈಗೊಂಡು, ಗುಲ್ಬರ್ಗ ವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಗೆ ಮಂಡಿಸಿದ ಮಹಾಪ್ರಬಂಧಕ್ಕೆ ಅರುಣಕುಮಾರ ಶಿವಕುಮಾರ ಬಟವಾಲ(ಕುಮಸಗಿ) ಇವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೋಟಗೋಡಿ ,ಹಾವೇರಿ ಇದರ ವಿಶ್ರಾಂತ ಕುಲಪತಿಗಳಾದ ಡಾ. ಡಿ .ಬಿ.ನಾಯಕ್ ಅವರು ಮಾರ್ಗದರ್ಶಕರಾಗಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 