ವೈದ್ಯರ ದಿನಾಚರಣೆ: ವೈದ್ಯರಿಗೆ ಸನ್ಮಾನ
ಶಿಗ್ಗಾವಿ : ತಾಲೂಕಿನ ಗುತ್ತಿಗೆದಾರರು, ಸಮಾಜ ಸೇವಕರು ಹಾಗೂ ಬನ್ನೂರಿನ ಭಾರತ ಸೇವಾ ಸಂಸ್ಥೆ ಅದ್ಯಕ್ಷರೂ ಆಗಿರುವ ಶ್ರೀಕಾಂತ ದುಂಡಿಗೌಡ್ರ ಅವರ 38 ನೇ ಜನ್ಮ ದಿನದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಅವರ ಕಛೇರಿಯಲ್ಲಿ ಪತ್ರಿಕಾ ದಿನಾಚರಣೆ ಹಾಗೂ ವೈದ್ಯರ ದಿನಾಚರಣೆಯ ಪ್ರಯುಕ್ತ ತಾಲೂಕಿನ ವರದಿಗಾರರನ್ನ ಮತ್ತು ವೈದ್ಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಜಕೀಯ ಮುಖಂಡರು, ಸಮಾಜ ಸೇವಕರು, ಜನಪ್ರತಿನಿಧಿಗಳು, ಗುತ್ತಿಗೆದಾರರು ಸೇರಿದಂತೆ ವಿವಿಧ ಸಮಾಜದ ಮುಖಂಡರು ಅವರ ಅಭಿಮಾನಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 