ವೈದ್ಯರ ದಿನಾಚರಣೆ: ವೈದ್ಯರಿಗೆ ಸನ್ಮಾನ
ಶಿಗ್ಗಾವಿ : ತಾಲೂಕಿನ ಗುತ್ತಿಗೆದಾರರು, ಸಮಾಜ ಸೇವಕರು ಹಾಗೂ ಬನ್ನೂರಿನ ಭಾರತ ಸೇವಾ ಸಂಸ್ಥೆ ಅದ್ಯಕ್ಷರೂ ಆಗಿರುವ ಶ್ರೀಕಾಂತ ದುಂಡಿಗೌಡ್ರ ಅವರ 38 ನೇ ಜನ್ಮ ದಿನದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಅವರ ಕಛೇರಿಯಲ್ಲಿ ಪತ್ರಿಕಾ ದಿನಾಚರಣೆ ಹಾಗೂ ವೈದ್ಯರ ದಿನಾಚರಣೆಯ ಪ್ರಯುಕ್ತ ತಾಲೂಕಿನ ವರದಿಗಾರರನ್ನ ಮತ್ತು ವೈದ್ಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಜಕೀಯ ಮುಖಂಡರು, ಸಮಾಜ ಸೇವಕರು, ಜನಪ್ರತಿನಿಧಿಗಳು, ಗುತ್ತಿಗೆದಾರರು ಸೇರಿದಂತೆ ವಿವಿಧ ಸಮಾಜದ ಮುಖಂಡರು ಅವರ ಅಭಿಮಾನಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 