ಕನ್ನಡ ವಿವಿ ನೌಕರರಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ
ಬಳ್ಳಾರಿ,ಮೇ 14: ಕೋವಿಡ್-19 ಹಿನ್ನೆಲೆಯಲ್ಲಿ ಹೊಸಪೇಟೆ ತಾಲೂಕಿನ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ನೌಕರರು ತಮ್ಮ ಏಪ್ರಿಲ್-2020 ಮಾಹೆಯ ಒಂದು ದಿನದ ವೇತನ ಕಡಿತಗೊಳಿಸಿದ ಮೊತ್ತವನ್ನು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ರಮೇಶ ಅವರು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಮೂಲಕ ಕರೋನಾ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದರು.
ಕುಲಪತಿಗಳು ಗುರುವಾರ ಜಿಲ್ಲಾಧಿಕಾರಿಗಳ ಕಾಯರ್ಾಲಯದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ಮತ್ತು ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ನಂಜಯ್ಯನವರ್ ಸೇರಿದಂತೆ ಇತರೆ ನೌಕರರು ಇದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 