ಜಯಂತಿ ಆಚರಣೆಯ ಹಣವನ್ನು ಪರಿಹಾರ ನಿಧಿಗೆ ದೇಣಿಗೆ
ಬಳ್ಳಾರಿ,ಏ.28 ಪ್ರತಿ ವರ್ಷ ಶ್ರೀ ಶಂಕರಾಚಾರ್ಯ ಜಯಂತಿಯನ್ನು ನಗರದ ಹೊರವಲಯದ ಶೃಂಗೇರಿ ಶ್ರೀ ಶಾರದ ಶಂಕರ ಮಠದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು.
ಆದ್ರೇ ಈ ಬಾರಿ ಕೊರೊನಾ ಭೀತಿ ಇರುವ ಹಿನ್ನೆಲೆ ಶಂಕರಾಚಾರ್ಯ ಜಯಂತಿಗಾಗಿ ಮೀಸಲಿಟ್ಟಿದ್ದ 35 ಸಾವಿರ ರೂ.ಹಣವನ್ನು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವುದರ ಮೂಲಕ ಶ್ರೀಮಠದ ಸದಸ್ಯರು ಇತರರಿಗೆ ಮಾದರಿಯಾಗಿದ್ದಾರೆ.
ಶಂಕರಾಚಾರ್ಯ ಜಯಂತಿ ಆಚರಣೆಯ ಹಣವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಶ್ರೀಮಠದ ಸದಸ್ಯರು ಇತರರಿಗೆ ಮಾದರಿಯಾಗಿದ್ದಾರೆ ಎಂದು ಚೆಕ್ ಸ್ವೀಕರಿಸಿದ ಡಿಸಿ ನಕುಲ್ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶ್ರೀಮಠದ ಸದಸ್ಯರಾದ ಬಿ.ಕೆ.ಬಿ.ಎನ್. ಮೂತರ್ಿ, ಲೋಕನಾಥ, ಮೋಹನ್, ಬಿ.ಮುರಳಿ, ರಘುನಂದನ್, ವಕೀಲರಾದ ರಂಗನಾಥ, ರಾಮಮೋಹನ ದೇಸಾಯಿ, ಶ್ರೀದರ, ಪಾರ್ಥಸಾರಥಿ ಮತ್ತಿತರರು ಇದ್ದರು
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 