ಸಿ.ಎಂ.ಪರಿಹಾರ ನಿಧಿಗೆ ದೇಣಿಗೆ
ಲೋಕದರ್ಶನ ವರದಿ
ಯರಗಟ್ಟಿ 13: ಇಲ್ಲಿನ ಉಪ ಮಾರುಕಟ್ಟೆ ದಲಾಲ ವರ್ತಕರ ಸಂಘದಿಂದ 50 ಸಾವಿರ, ವ್ಯಾಪಾರಸ್ಥರಿಂದ ನಾಲವತ್ತೆರಡು ಸಾವಿರದಾ ಐದು ನೂರಾ ಒಂದು, ದಿ.ಯರಗಟ್ಟಿ ಅಬರ್್ನ್ ಬ್ಯಾಂಕ್ನಿಂದ ಇಪ್ಪತ್ತು ಸಾವಿರ ರೂಪಾಯಿಗಳ ಚೆಕ್ಗಳನ್ನು ವಿಧಾನ ಸಭೆ ಉಪಸಭಾಧ್ಯಕ್ಷ, ಶಾಸಕ ಆನಂದ ಮಾಮನಿ ಮೂಲಕ ಕೋವಿಡ್-19 ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ಅಪರ್ಿಸಿದರು.
ಈ ಸಂಧರ್ಭದಲ್ಲಿ ಅರ್ಬನ್ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಜಕಾತಿ, ತಾ.ಪಂ.ಮಾಜಿ ಸದಸ್ಯ ರಾಜೇಂದ್ರ ವಾಲಿ, ಬಿ.ಎಂ.ರಾಯರ, ಸಿ.ಸಿ.ಹಾದಿಮನಿ, ಶಿವಾನಂದ ಯರಗಣವಿ, ಎಸ್.ವಿ.ಕಳ್ಳಿಗುದ್ದಿ, ಅಶೋಕ ಪತ್ತಾರ, ವ್ಹಿ.ಜಿ.ದೇವರಡ್ಡಿ, ಶಿವಾನಂದ ನವರಕ್ಕಿ ಮುಂತಾದವರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 