ಸಿ.ಎಂ.ಪರಿಹಾರ ನಿಧಿಗೆ ದೇಣಿಗೆ
ಲೋಕದರ್ಶನ ವರದಿ
ಯರಗಟ್ಟಿ 13: ಇಲ್ಲಿನ ಉಪ ಮಾರುಕಟ್ಟೆ ದಲಾಲ ವರ್ತಕರ ಸಂಘದಿಂದ 50 ಸಾವಿರ, ವ್ಯಾಪಾರಸ್ಥರಿಂದ ನಾಲವತ್ತೆರಡು ಸಾವಿರದಾ ಐದು ನೂರಾ ಒಂದು, ದಿ.ಯರಗಟ್ಟಿ ಅಬರ್್ನ್ ಬ್ಯಾಂಕ್ನಿಂದ ಇಪ್ಪತ್ತು ಸಾವಿರ ರೂಪಾಯಿಗಳ ಚೆಕ್ಗಳನ್ನು ವಿಧಾನ ಸಭೆ ಉಪಸಭಾಧ್ಯಕ್ಷ, ಶಾಸಕ ಆನಂದ ಮಾಮನಿ ಮೂಲಕ ಕೋವಿಡ್-19 ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ಅಪರ್ಿಸಿದರು.
ಈ ಸಂಧರ್ಭದಲ್ಲಿ ಅರ್ಬನ್ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಜಕಾತಿ, ತಾ.ಪಂ.ಮಾಜಿ ಸದಸ್ಯ ರಾಜೇಂದ್ರ ವಾಲಿ, ಬಿ.ಎಂ.ರಾಯರ, ಸಿ.ಸಿ.ಹಾದಿಮನಿ, ಶಿವಾನಂದ ಯರಗಣವಿ, ಎಸ್.ವಿ.ಕಳ್ಳಿಗುದ್ದಿ, ಅಶೋಕ ಪತ್ತಾರ, ವ್ಹಿ.ಜಿ.ದೇವರಡ್ಡಿ, ಶಿವಾನಂದ ನವರಕ್ಕಿ ಮುಂತಾದವರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 