ಸಿ.ಎಂ.ಪರಿಹಾರ ನಿಧಿಗೆ ದೇಣಿಗೆ
ಲೋಕದರ್ಶನ ವರದಿ
ಯರಗಟ್ಟಿ 13: ಇಲ್ಲಿನ ಉಪ ಮಾರುಕಟ್ಟೆ ದಲಾಲ ವರ್ತಕರ ಸಂಘದಿಂದ 50 ಸಾವಿರ, ವ್ಯಾಪಾರಸ್ಥರಿಂದ ನಾಲವತ್ತೆರಡು ಸಾವಿರದಾ ಐದು ನೂರಾ ಒಂದು, ದಿ.ಯರಗಟ್ಟಿ ಅಬರ್್ನ್ ಬ್ಯಾಂಕ್ನಿಂದ ಇಪ್ಪತ್ತು ಸಾವಿರ ರೂಪಾಯಿಗಳ ಚೆಕ್ಗಳನ್ನು ವಿಧಾನ ಸಭೆ ಉಪಸಭಾಧ್ಯಕ್ಷ, ಶಾಸಕ ಆನಂದ ಮಾಮನಿ ಮೂಲಕ ಕೋವಿಡ್-19 ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ಅಪರ್ಿಸಿದರು.
ಈ ಸಂಧರ್ಭದಲ್ಲಿ ಅರ್ಬನ್ಬ್ಯಾಂಕ್ ಅಧ್ಯಕ್ಷ ಮಹಾಂತೇಶ ಜಕಾತಿ, ತಾ.ಪಂ.ಮಾಜಿ ಸದಸ್ಯ ರಾಜೇಂದ್ರ ವಾಲಿ, ಬಿ.ಎಂ.ರಾಯರ, ಸಿ.ಸಿ.ಹಾದಿಮನಿ, ಶಿವಾನಂದ ಯರಗಣವಿ, ಎಸ್.ವಿ.ಕಳ್ಳಿಗುದ್ದಿ, ಅಶೋಕ ಪತ್ತಾರ, ವ್ಹಿ.ಜಿ.ದೇವರಡ್ಡಿ, ಶಿವಾನಂದ ನವರಕ್ಕಿ ಮುಂತಾದವರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 