ದಾನಿಗಳ ಅಭಿನಂದನಾ ಕಾರ್ಯಕ್ರಮ
ಲೋಕದರ್ಶನವರದಿ
ಶಿಗ್ಗಾವಿ 25: ತಾಲೂಕಿನ ಹಿರೇಮಣಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯ ಆವರಣದಲ್ಲಿ ಸಸಿ ನಡುವ ಕಾರ್ಯಕ್ರಮ ಮತ್ತು ದಾನಿಗಳ ಅಭಿನಂದನಾ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಮ್ ಸಿ ಅದ್ಯಕ್ಷೆ ಚನ್ನಪ್ಪಗೌಡ ಕುಲಕಣರ್ಿ ವಹಿಸಿದ್ದರು, ನಂತರ ದಾನಿಗಳಿಂದ ಶಾಲಾ ಮಕ್ಕಳಿಗೆ ಹಾಲು ಕುಡಿಯುವ ಲೊಟಾವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾದ್ಯಾಯನಿ ಎಮ್ ಎನ್ ಸವದತ್ತಿ ಅಥಿತಿಗಳಾಗಿ ಶಂಕರಗೌಡ ನಿಂಗನಗೌಡ್ರ, ಕರಿಯಪ್ಪ ಸೊರಟೂರ, ಜಾಪರಸಾಬ ಹಂಚಿನಾಳ, ಮಂಜುನಾಥ ಥಡಿ, ಭೀಮಪ್ಪ ತೊಟದ, ಶಿಕ್ಷಕರಾದ ಆರ್ ಬಿ ಕಬ್ಬರು, ಶಿವಪುರ, ದೀಪಾ ದೆವಗೇರಿ, ಎಸ್ ಕತಿಬ, ರೇಣುಕಾ ದುಂಡಪ್ಪನವರ, ಸರಸ್ವತಿ ಜುಂಜಳಿ, ಕಿರಣ ಆರ್ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 