ಡಬಲ್ ಮರ್ಡರ್ ಕೇಸ್ ರಾಂಪಾಲ್ ಅಪರಾಧಿ
ಹಿಸಾರ್(ಹರ್ಯಾಣ) 11: ಡಬಲ್ ಮರ್ಡರ್ ಕೇಸ್
ನಲ್ಲಿ ಸ್ವಯಂ ಘೋಷಿತ ದೇವಮಾನವ ರಾಂಪಾಲ್ ಅಪರಾಧಿ ಎಂದು ಹಯರ್ಾಣದ ಹಿಸಾರ್
ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ಅ.16 ಅಥವಾ 17ರಂದು
ಪ್ರಕಟವಾಗಲಿದೆ.
ಬಾರ್ವಾಲದಲ್ಲಿರುವ ರಾಂಪಾಲ್ ನ ಸತ್ಲೋಕ್ ಆಶ್ರಮದ
ಹೊರಗೆ ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳ ಶವ ಪತ್ತೆಯಾದ ಹಿನ್ನಲೆಯಲ್ಲಿ
ರಾಂಪಾಲ್ ನನ್ನು ಬಂಧಿಸಲಾಗಿತ್ತು. ಮತ್ತೊಂದು ಬಾರಿ ಆಶ್ರಮದಲ್ಲಿ
ಮತ್ತೊಬ್ಬ ಮಹಿಳೆಯ ಶವ ಸಿಕ್ಕಿದ ಹಿನ್ನಲೆಯಲ್ಲಿ
ರಾಂಪಾಲ್ ವಿರುದ್ಧ ಮತ್ತೊಂದು ಕೇಸು ದಾಖಲಾಗಿತ್ತು.
2015ರಲ್ಲಿ ಪೊಲೀಸರು ಮತ್ತು ರಾಂಪಾಲ್ ನ ಭಕ್ತರ ನಡುವೆ ತೀವ್ರ ವಾದ-ವಿವಾದಗಳು ನಡೆದ ನಂತರ ಕೊನೆಗೂ ರಾಂಪಾಲ್ ನನ್ನು ಬಂಧಿಸಲಾಗಿತ್ತು. ಅಪಾರ ಅನುಯಾಯಿಗಳನ್ನು ಹೊಂದಿರುವ ರಾಂಪಾಲ್ ನನ್ನು ಹಿಸಾರ್ ನ ಕೇಂದ್ರ ಕಾರಾಗೃಹ-2ರಲ್ಲಿರಿಸಲಾಗಿದೆ.
ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ವೇಳೆ ಸುಮಾರು 80 ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಾಗಿದೆ ಎಂದು ಹೇಳಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 