ಮಹರ್ಷಿ ವಾಲ್ಮಿಕಿ ರತ್ನ ಪ್ರಶಸ್ತಿಗೆ ಆಯ್ಕೆಯಾದ ಡಾಽಽ ಆಯ್.ಎಲ್.ಘಸ್ತಿ
Dr. A.L. Ghasti selected for Maharishi Valmiki Ratna Award
ಲೋಕದರ್ಶನ ವರದಿ
ಮಹರ್ಷಿ ವಾಲ್ಮಿಕಿ ರತ್ನ ಪ್ರಶಸ್ತಿಗೆ ಆಯ್ಕೆಯಾದ
ಡಾಽಽ ಆಯ್.ಎಲ್.ಘಸ್ತಿ
ಖಾನಾಪೂರ 12 : ಸಮೀಪದ ದಾದಬಾನಹಟ್ಟಿ ಗ್ರಾಮದ ದೈಹಿಕ ಶಿಕ್ಷಕರಾದ ಡಾಽಽ ಈರಾ್ಪ ಎಲ್, ಘಸ್ತಿ, ಅವರಿಗೆ ಭಾನುವಾರ ದಿ, 25-10-2025 ರಂದು ದೊಡ್ಡಬಳ್ಳಾಪೂರದ ಮಹರ್ಷಿ ವಾಲ್ಮಿಕಿ ಗುರುಪೀಠದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳುವ ಸಮಾರಂಭದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗುರುತರ ಸೇವೆಯನ್ನು ಪರಿಗಣಿಸಿ ಶ್ರೀ ವಾಲ್ಮಿಕಿ ಬ್ರಹ್ಮಾನಂದ ಗುರೂಜಿ ಮಹರ್ಷಿ ವಾಲ್ಮಿಕಿ ಪೀಠ ದೊಡ್ಡ ಬಳ್ಳಾಪೂರ ದವರು ಕಫಡಮಾಡುವ ಕರ್ನಾಟಕ ವಾಲ್ಮಿಕಿ ರತ್ನ-2025 ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 