ಡಾ. ಅಂಬೇಡ್ಕರ ಜಯಂತಿ ಆಚರಣೆ
ಗದಗ 14: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಡಾ.ಬಿ.ಆರ್. ಅಂಬೇಡ್ಕರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮಪರ್ಿಸಿದರು. ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ ಎನ್, ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕ ಖಾಜಾ ಹುಸೇನ ಮುಧೋಳ, ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 