ಸಾಮಾಜಿಕ ಸಮಾನತೆ ಕಲ್ಪಿಸುವಲ್ಲಿ ಡಾ. ಅಂಬೇಡ್ಕರ್ ಅವರ ಕೊಡುಗೆ ಅಪಾರ
Dr. Ambedkar's contribution in creating social equality is immense
ಕಂಪ್ಲಿ 16: ಪಟ್ಟಣದ ಗೃಹರಕ್ಷಕದಳದ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಇಲ್ಲಿನ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಘಟಕಾಧಿಕಾರಿ ಹೆಚ್.ಗಿರಿಧರ ಮಾತನಾಡಿ, ದೇಶದಲ್ಲಿನ ಎಲ್ಲ ಜಾತಿ ಮತ್ತು ವರ್ಗಗಳಿಗೆ ಸಾಮಾಜಿಕ ಸಮಾನತೆ ಕಲ್ಪಿಸುವಲ್ಲಿ ಡಾ. ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ’. ಹಲವು ಸಮಸ್ಯೆಗಳನ್ನು ಎದುರಿಸಿ ಸಾಕಷ್ಟು ನೋವು ಅನುಭವಿಸಿ, ಎಲ್ಲರನ್ನೂ ಒಳಗೊಳ್ಳುವಂತಹ ಸಂವಿಧಾನ ರಚಿಸಿದ್ದರು. ಅವರ ಜೀವನ ಚರಿತ್ರೆ ಪ್ರತಿಯೊಬ್ಬರಿಗೂ ಪ್ರೇರಣೆ ಆಗಿದೆ. ದೇಶಕ್ಕೆಸಂವಿಧಾನ ಎಂಬ ಪವಿತ್ರ ಗ್ರಂಥ ನೀಡಿ, ಪ್ರಜಾಪ್ರಭುತ್ವಕ್ಕೆ ನೈಜ ಅರ್ಥ ಕೊಟ್ಟರು’ ಎಂದರು.ಈ ಸಂದರ್ಭದಲ್ಲಿ ಸಿಕ್ಯೂಎಂಸ್ ಕೆ.ಹೊನ್ನೂರವಲಿ, ಸೆಕ್ಷನ್ ಲೀಡರ್ ಕೆ.ಜಗದೀಶ, ಕೆ.ಸುರೇಶ ಸೇರಿದಂತೆ ಸಿಬ್ಬಂದಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 