ಸಾಮಾಜಿಕ ಸಮಾನತೆ ಕಲ್ಪಿಸುವಲ್ಲಿ ಡಾ. ಅಂಬೇಡ್ಕರ್ ಅವರ ಕೊಡುಗೆ ಅಪಾರ
Dr. Ambedkar's contribution in creating social equality is immense
ಕಂಪ್ಲಿ 16: ಪಟ್ಟಣದ ಗೃಹರಕ್ಷಕದಳದ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಇಲ್ಲಿನ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಘಟಕಾಧಿಕಾರಿ ಹೆಚ್.ಗಿರಿಧರ ಮಾತನಾಡಿ, ದೇಶದಲ್ಲಿನ ಎಲ್ಲ ಜಾತಿ ಮತ್ತು ವರ್ಗಗಳಿಗೆ ಸಾಮಾಜಿಕ ಸಮಾನತೆ ಕಲ್ಪಿಸುವಲ್ಲಿ ಡಾ. ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ’. ಹಲವು ಸಮಸ್ಯೆಗಳನ್ನು ಎದುರಿಸಿ ಸಾಕಷ್ಟು ನೋವು ಅನುಭವಿಸಿ, ಎಲ್ಲರನ್ನೂ ಒಳಗೊಳ್ಳುವಂತಹ ಸಂವಿಧಾನ ರಚಿಸಿದ್ದರು. ಅವರ ಜೀವನ ಚರಿತ್ರೆ ಪ್ರತಿಯೊಬ್ಬರಿಗೂ ಪ್ರೇರಣೆ ಆಗಿದೆ. ದೇಶಕ್ಕೆಸಂವಿಧಾನ ಎಂಬ ಪವಿತ್ರ ಗ್ರಂಥ ನೀಡಿ, ಪ್ರಜಾಪ್ರಭುತ್ವಕ್ಕೆ ನೈಜ ಅರ್ಥ ಕೊಟ್ಟರು’ ಎಂದರು.ಈ ಸಂದರ್ಭದಲ್ಲಿ ಸಿಕ್ಯೂಎಂಸ್ ಕೆ.ಹೊನ್ನೂರವಲಿ, ಸೆಕ್ಷನ್ ಲೀಡರ್ ಕೆ.ಜಗದೀಶ, ಕೆ.ಸುರೇಶ ಸೇರಿದಂತೆ ಸಿಬ್ಬಂದಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 