ಡಾ. ಆನಂದ ಮಹಾರಾಜ ಹೊಸಾವಿ ಇವರಿಗೆ ಸನ್ಮಾನ
Dr. Anand Maharaja Hosavi felicitated
ಯಮಕನಮರಡಿ, 02 : ಹತ್ತರಗಿ ಯಮಕನಮಡಿ ಶ್ರೀಹರಿ ಮಂದಿರದ ಪೀಠಾಧ್ಯಕ್ಷರಾದ ಆನಂದ ಮಹಾರಾಜ ಗೋಸಾವಿ ಇವರಿಗೆ ಕರ್ನಾಟಕ ಪತ್ರಕರ್ತರ ವಿವಿಧೋದ್ದೇಶಗಳ ಸಹಕಾರಿ ಸಂಘ ಬೆಳಗಾವಿ ಉತ್ತರ ಕನ್ನಡ ಜಿಲ್ಲೆ ಇದರ ನಿರ್ದೇಶಕರಾದ ಎ.ಎಂ ಕರ್ನಾಚಿ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಯಮಕನಮರಡಿ ಸಿ.ಪಿ.ಐ ಜಾವೀದ ಮುಶಾಪರಿ ಇವರಿಗೆ ಡಾ. ಆನಂದ ಮಹಾರಾಜ ಗೋಸಾವಿ ಇವರು ಸತ್ಕರಿಸಿದರು.
ಈ ವೇಳೆಯಲ್ಲಿ ಪತ್ರಕರ್ತ ಸುನಿಲ ದೇಸಾಯಿ, ಗೋಪಾಲ ಚಿಪಣಿ, ದೀಪಕ ನಾಡಗೌಡ, ಹನುಮಂತ ಗಾಡಿವಡ್ಡರ, ಮಹಾವೀರ ನಾಸಿಪುಡಿ, ಅಶೋಕ ಸಾಳೆ, ಮಲ್ಲೇಶ ಕೆಂಪಣ್ಣ ಕಾಂಬಳೆ, ಇನ್ನಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 