ಡಾ. ಆನಂದ ಮಹಾರಾಜ ಹೊಸಾವಿ ಇವರಿಗೆ ಸನ್ಮಾನ
Dr. Anand Maharaja Hosavi felicitated
ಯಮಕನಮರಡಿ, 02 : ಹತ್ತರಗಿ ಯಮಕನಮಡಿ ಶ್ರೀಹರಿ ಮಂದಿರದ ಪೀಠಾಧ್ಯಕ್ಷರಾದ ಆನಂದ ಮಹಾರಾಜ ಗೋಸಾವಿ ಇವರಿಗೆ ಕರ್ನಾಟಕ ಪತ್ರಕರ್ತರ ವಿವಿಧೋದ್ದೇಶಗಳ ಸಹಕಾರಿ ಸಂಘ ಬೆಳಗಾವಿ ಉತ್ತರ ಕನ್ನಡ ಜಿಲ್ಲೆ ಇದರ ನಿರ್ದೇಶಕರಾದ ಎ.ಎಂ ಕರ್ನಾಚಿ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಯಮಕನಮರಡಿ ಸಿ.ಪಿ.ಐ ಜಾವೀದ ಮುಶಾಪರಿ ಇವರಿಗೆ ಡಾ. ಆನಂದ ಮಹಾರಾಜ ಗೋಸಾವಿ ಇವರು ಸತ್ಕರಿಸಿದರು.
ಈ ವೇಳೆಯಲ್ಲಿ ಪತ್ರಕರ್ತ ಸುನಿಲ ದೇಸಾಯಿ, ಗೋಪಾಲ ಚಿಪಣಿ, ದೀಪಕ ನಾಡಗೌಡ, ಹನುಮಂತ ಗಾಡಿವಡ್ಡರ, ಮಹಾವೀರ ನಾಸಿಪುಡಿ, ಅಶೋಕ ಸಾಳೆ, ಮಲ್ಲೇಶ ಕೆಂಪಣ್ಣ ಕಾಂಬಳೆ, ಇನ್ನಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 