ಡಾ. ಆನಂದ ಮಹಾರಾಜ ಗೊಸ್ವಾವಿಗೆ ಸನ್ಮಾನ
Dr. Ananda Maharaja Goswami felicitated
ಲೋಕದರ್ಶನ ವರದಿ
ಯಮಕನಮರ್ಡಿ 04: ಸಮೀಪದ ಹತ್ತರಗಿ ಹರಿ ಮಂದಿರದಲ್ಲಿ ರವಿವಾರ ದಿ 3 ರಂದು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ ಪ್ರಯುಕ್ತ ಪೀಠಾಧಿಪತಿಗಳಾದ ಡಾ. ಆನಂದ ಮಹಾರಾಜ ಗೋಸ್ವಾವಿ ಇವರಿಗೆ ಕರ್ನಾಟಕ ಪತ್ರಕರ್ತರ ಸಂಘ ಹುಕ್ಕೇರಿ ತಾಲೂಕ ಘಟಕ ಅಧ್ಯಕ್ಷ ರವಿ ಜಿಂಡ್ರಾಳಿ ಇವರು ಸನ್ಮಾನ ಮಾಡಿದರು.
ಈ ವೇಳೆಯಲ್ಲಿ ಕರ್ನಾಟಕ ಪತ್ರಕರ್ತರ ವಿವದಉದ್ದೇಶ ಸಹಕಾರಿ ಸಂಘದ ನಿರ್ದೇಶಕ ಎ. ಎಮ್. ಕರ್ನಾಚಿ ಪತ್ರಕರ್ತ ಸುನೀಲ ದೇಸಾಯಿ ಉಪನ್ಯಾಸಕ ಎಸ್ ಆರ್ ತಬರಿ ಇದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 