ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣಕ್ಕೆ ಡಾ, ಅನಿಲ್ ಕುಮಾರ್ ಬೇಗಾರ್ ಖಂಡನೆ
Dr. Anil Kumar Begar condemned for throwing shoes at judges
ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಪ್ರಕರಣಕ್ಕೆ ಡಾ, ಅನಿಲ್ ಕುಮಾರ್ ಬೇಗಾರ್ ಖಂಡನೆ
ಕೊಪ್ಪಳ 11: ಮುಖ್ಯ ನ್ಯಾಯಮೂರ್ತಿ ಗವಾಯಿ ಯವರ ಮೇಲೆ ರಾಕೇಶ್ ಕಿಶೋರ್ ಎಂಬುವರು ಮಾಡಿರುವ ಶೂ ಎಸೆತಕ್ಕೆ ಯತ್ನ ಪ್ರಕರಣವನ್ನು ಕೊಪ್ಪಳದ ಶ್ರೀ ನಾಗರತ್ನ ಶಿಕ್ಷಣ ಸೇವಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲೆಯ ಹಿರಿಯ ಸಮಾಜ ಸೇವಕ ಡಾ, ಅನಿಲ್ ಕುಮಾರ್ ಬೇಗಾರ್ ರವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ಅವರು ಪ್ರಕರಣದ ಪ್ರಮುಖ ಆರೋಪಿ ರಾಕೇಶ್ ಕಿಶೋರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಆರೋಪಿಗಳನ್ನು ಬಂಧಿಸಿ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಸರ್ಕಾರಕ್ಕೆ ಮತ್ತು ರಾಷ್ಟ್ರಪತಿಯವರಿಗೆ ಪ್ರಕಟಣೆ ಮೂಲಕ ದೂರು ಸಲ್ಲಿಸಿ ಮನವಿ ಮಾಡಿಕೊಂಡು ಒತ್ತಾಯಿಸಿದ್ದಾರೆ, ಕೂಡಲೇ ಕಠಿಣ ಶಿಕ್ಷೆ ಒದಗಿಸಬೇಕು ಇಲ್ಲವಾದಲ್ಲಿ ರಾಜ್ಯದ್ಯಂತ ಉಗ್ರ ಹೋರಾಟ ಬೃಹತ್ ಪ್ರತಿಭಟನೆ ವಿವಿಧ ಪ್ರಗತಿಪರ ಸಂಘಟನೆಗಳ ಸಂಯೋಗದಲ್ಲಿ ನಡೆಸಲಾಗುವುದು ಎಂದು ಶ್ರೀ ನಾಗರತ್ನ ಶಿಕ್ಷಣ ಮತ್ತು ಸೇವಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಯಾಗಿರುವ ಹಾಗೂ ಕೊಪ್ಪಳ ಜಿಲ್ಲೆಯ ಹಿರಿಯ ಸಮಾಜ ಸೇವಕ ಡಾ, ಅನಿಲ್ ಕುಮಾರ್ ಬೇಗಾರ್ ರವರು ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 