ಪತ್ರಕರ್ತ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಚೆಕ್ ವಿತರಿಸಿದ ಡಾ.ಅಶ್ವತ್ಥನಾರಾಯಣ
ಬೆಂಗಳೂರು, ಮೇ 11, ಅಕಾಲಿಕ ನಿಧನ ಹೊಂದಿದ್ದ ರಾಮನಗರದ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಮನೆಗೆ ತೆರಳಿ ಅವರ ಧರ್ಮಪತ್ನಿ ಶಶಿಕಲಾ ಅವರಿಗೆ ಡಾ.ಅಶ್ವಥ್ ನಾರಾಯಣ್ ಫೌಂಡೇಶನ್ ವತಿಯಿಂದ 5 ಲಕ್ಷ ರೂ. ಗಳನ್ನು ನೀಡಿದೆ. ಇವರಿಗೆ ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸಲಾಗುವುದು. ಕುಟುಂಬದ ಈ ಸಂಕಷ್ಟದ ದಿನಗಳಲ್ಲಿ ನಮ್ಮ ಪ್ರಾರ್ಥನೆ ನಿಮ್ಮೊಂದಿಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.ಇಂದು ಬೆಳಗ್ಗೆ ಅಶ್ವತ್ಥನಾರಾಯಣ ಅವರ ಮನೆಗೆ ತೆರಳಿ ಚೆಕ್ ಹಸ್ತಾಂತರಿಸಿದರು. ಕರ್ತವ್ಯದಲ್ಲಿದ್ದಾಗ ಹನುಮಂತು ಅಪಘಾತಕ್ಕೀಡಾಗಿ ನಿಧನರಾಗಿದ್ದರು. ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಗಣ್ಯರು ಹನುಮಂತು ಕುಟುಂಬಕ್ಕೆ ಸಹಾಯಹಸ್ತ ಚಾಚಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 