ಡಾ. ಬಿ.ಎಸ್.ಭಜಂತ್ರಿಗೆ ಪ್ರಶಸ್ತಿ ಪ್ರದಾನ
ಧಾರವಾಡ 17: ಬೆಂಗಳೂರಿನ ಜಾಗೃತಿ ವೇದಿಕೆ ಮತ್ತು ಗೋವಾದ ಕರ್ಮಭೂಮಿ ಕನ್ನಡ ಸಂಘವು ಜೂನ್ 16ರ ಭಾನುವಾರದಂದು ಜಂಟಿಯಾಗಿ ಗೋವಾದಲ್ಲಿ ಆಯೋಜಿಸಿದ 11ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದಲ್ಲಿ ಕರ್ನಾಟಕ ಕಲಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಬಿ.ಎಸ್.ಭಜಂತ್ರಿ ಅವರಿಗೆ 'ಕರುನಾಡ ಪದ್ಮಶ್ರೀ' ಪ್ರಶಸ್ತಿಯನ್ನು ಹುಕ್ಕೇರಿಯ ಚಂದ್ರಕಾಂತ ಶಿವಾಚಾರ್ಯ ಸ್ವಾಮಿಗಳು ಪ್ರದಾನ ಮಾಡಿದರು. 11ನೇ ಕನ್ನಡಿಗರ ಸಾಂಸ್ಕ್ರತಿಕ ಸಮ್ಮೇಳನದ ಸಭಾಧ್ಯಕ್ಷರಾದ ಹಿರಿಯ ಪತ್ರಕರ್ತ ವಿ.ಆರ್. ಪಾಟೀಲ ಸೇರದಿಂತ ಜಾಗೃತ ವೇದಿಕೆ ಮತ್ತು ಕರ್ಮಭೂಮಿ ಕನ್ನಡ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 