ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ಡಾ.ಬಿ. ಲೋಹಿತ್
Dr. B. Lohit ranks in NEET exam
ಗಂಗಾವತಿ 30: ತಾಲೂಕಿನ ಮಲ್ಲಾಪೂರ ಗ್ರಾಮದ ಬಿ.ಲಿಂಗಣ್ಣ ಮತ್ತು ಶೈಲಜಾ ದಂಪತಿಗಳ ಪುತ್ರ ಡಾ.ಬಿ. ಲೋಹಿತ್ ವೈಧ್ಯಕೀಯ ಸ್ನಾತಕೋತ್ತರ ನೀಟ್ ಪರೀಕ್ಷೆಯಲ್ಲಿ 735 ನೇ ರ್ಯಾಂಕ್ ಪಡೆದಿದ್ದಕ್ಕಾಗಿ ವಿಶ್ವ ಓಷಧ ತಜ್ಞರ ದಿನಾಚರಣೆಯ ಅಂಗವಾಗಿ ಸೋಮವಾರ ಹಮ್ಮಿ ಕೊಂಡಿದ್ದ ಓಷಧ ವ್ಯಾಪಾರಿಗಳ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮಾಜಿ ಸಂಸದ ಸಂಗಣ್ಣ ಕರಡಿ, ಸಿದ್ದರಾಮ ಸ್ವಾಮಿ, ವೆಂಕಟೇಶ ರಾಠೋಡ,ಎಚ್.ಗಿರೇಗೌಡ,ಅಶೋಕಸ್ವಾಮಿ ಹೇರೂರ, ವಿರುಪಾಕ್ಷಪ್ಪ ಸಿಂಗನಾಳ, ಮನೋಹರಗೌಡ ಹೇರೂರ, ಉಪ ಪೋಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ ಗೌಡ ಪಾಟೀಲ್,ತಿಪ್ಪೇರುದ್ರಸ್ವಾಮಿ, ಸಂಧ್ಯಾ ಹೇರೂರ, ನಂದಿನಿ ಮುದಗಲ್,ಚಂದ್ರು ಹೇರೂರ ಮತ್ತಿತರರು ಸಾಕ್ಷಿಯಾದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 