ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ಡಾ.ಬಿ. ಲೋಹಿತ್
Dr. B. Lohit ranks in NEET exam
ಗಂಗಾವತಿ 30: ತಾಲೂಕಿನ ಮಲ್ಲಾಪೂರ ಗ್ರಾಮದ ಬಿ.ಲಿಂಗಣ್ಣ ಮತ್ತು ಶೈಲಜಾ ದಂಪತಿಗಳ ಪುತ್ರ ಡಾ.ಬಿ. ಲೋಹಿತ್ ವೈಧ್ಯಕೀಯ ಸ್ನಾತಕೋತ್ತರ ನೀಟ್ ಪರೀಕ್ಷೆಯಲ್ಲಿ 735 ನೇ ರ್ಯಾಂಕ್ ಪಡೆದಿದ್ದಕ್ಕಾಗಿ ವಿಶ್ವ ಓಷಧ ತಜ್ಞರ ದಿನಾಚರಣೆಯ ಅಂಗವಾಗಿ ಸೋಮವಾರ ಹಮ್ಮಿ ಕೊಂಡಿದ್ದ ಓಷಧ ವ್ಯಾಪಾರಿಗಳ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮಾಜಿ ಸಂಸದ ಸಂಗಣ್ಣ ಕರಡಿ, ಸಿದ್ದರಾಮ ಸ್ವಾಮಿ, ವೆಂಕಟೇಶ ರಾಠೋಡ,ಎಚ್.ಗಿರೇಗೌಡ,ಅಶೋಕಸ್ವಾಮಿ ಹೇರೂರ, ವಿರುಪಾಕ್ಷಪ್ಪ ಸಿಂಗನಾಳ, ಮನೋಹರಗೌಡ ಹೇರೂರ, ಉಪ ಪೋಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ ಗೌಡ ಪಾಟೀಲ್,ತಿಪ್ಪೇರುದ್ರಸ್ವಾಮಿ, ಸಂಧ್ಯಾ ಹೇರೂರ, ನಂದಿನಿ ಮುದಗಲ್,ಚಂದ್ರು ಹೇರೂರ ಮತ್ತಿತರರು ಸಾಕ್ಷಿಯಾದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 