ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ಡಾ.ಬಿ. ಲೋಹಿತ್
Dr. B. Lohit ranks in NEET exam
ಗಂಗಾವತಿ 30: ತಾಲೂಕಿನ ಮಲ್ಲಾಪೂರ ಗ್ರಾಮದ ಬಿ.ಲಿಂಗಣ್ಣ ಮತ್ತು ಶೈಲಜಾ ದಂಪತಿಗಳ ಪುತ್ರ ಡಾ.ಬಿ. ಲೋಹಿತ್ ವೈಧ್ಯಕೀಯ ಸ್ನಾತಕೋತ್ತರ ನೀಟ್ ಪರೀಕ್ಷೆಯಲ್ಲಿ 735 ನೇ ರ್ಯಾಂಕ್ ಪಡೆದಿದ್ದಕ್ಕಾಗಿ ವಿಶ್ವ ಓಷಧ ತಜ್ಞರ ದಿನಾಚರಣೆಯ ಅಂಗವಾಗಿ ಸೋಮವಾರ ಹಮ್ಮಿ ಕೊಂಡಿದ್ದ ಓಷಧ ವ್ಯಾಪಾರಿಗಳ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮಾಜಿ ಸಂಸದ ಸಂಗಣ್ಣ ಕರಡಿ, ಸಿದ್ದರಾಮ ಸ್ವಾಮಿ, ವೆಂಕಟೇಶ ರಾಠೋಡ,ಎಚ್.ಗಿರೇಗೌಡ,ಅಶೋಕಸ್ವಾಮಿ ಹೇರೂರ, ವಿರುಪಾಕ್ಷಪ್ಪ ಸಿಂಗನಾಳ, ಮನೋಹರಗೌಡ ಹೇರೂರ, ಉಪ ಪೋಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ ಗೌಡ ಪಾಟೀಲ್,ತಿಪ್ಪೇರುದ್ರಸ್ವಾಮಿ, ಸಂಧ್ಯಾ ಹೇರೂರ, ನಂದಿನಿ ಮುದಗಲ್,ಚಂದ್ರು ಹೇರೂರ ಮತ್ತಿತರರು ಸಾಕ್ಷಿಯಾದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 