ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ಡಾ.ಬಿ. ಲೋಹಿತ್
Dr. B. Lohit ranks in NEET exam
ಗಂಗಾವತಿ 30: ತಾಲೂಕಿನ ಮಲ್ಲಾಪೂರ ಗ್ರಾಮದ ಬಿ.ಲಿಂಗಣ್ಣ ಮತ್ತು ಶೈಲಜಾ ದಂಪತಿಗಳ ಪುತ್ರ ಡಾ.ಬಿ. ಲೋಹಿತ್ ವೈಧ್ಯಕೀಯ ಸ್ನಾತಕೋತ್ತರ ನೀಟ್ ಪರೀಕ್ಷೆಯಲ್ಲಿ 735 ನೇ ರ್ಯಾಂಕ್ ಪಡೆದಿದ್ದಕ್ಕಾಗಿ ವಿಶ್ವ ಓಷಧ ತಜ್ಞರ ದಿನಾಚರಣೆಯ ಅಂಗವಾಗಿ ಸೋಮವಾರ ಹಮ್ಮಿ ಕೊಂಡಿದ್ದ ಓಷಧ ವ್ಯಾಪಾರಿಗಳ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮಾಜಿ ಸಂಸದ ಸಂಗಣ್ಣ ಕರಡಿ, ಸಿದ್ದರಾಮ ಸ್ವಾಮಿ, ವೆಂಕಟೇಶ ರಾಠೋಡ,ಎಚ್.ಗಿರೇಗೌಡ,ಅಶೋಕಸ್ವಾಮಿ ಹೇರೂರ, ವಿರುಪಾಕ್ಷಪ್ಪ ಸಿಂಗನಾಳ, ಮನೋಹರಗೌಡ ಹೇರೂರ, ಉಪ ಪೋಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ ಗೌಡ ಪಾಟೀಲ್,ತಿಪ್ಪೇರುದ್ರಸ್ವಾಮಿ, ಸಂಧ್ಯಾ ಹೇರೂರ, ನಂದಿನಿ ಮುದಗಲ್,ಚಂದ್ರು ಹೇರೂರ ಮತ್ತಿತರರು ಸಾಕ್ಷಿಯಾದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 