ಯಮಕನಮರಡಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ
Dr. B. R. Ambedkar's birth anniversary celebration in Yamakanamaradi
ಲೋಕದರ್ಶನ ವರದಿ
ಯಮಕನಮರಡಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ
ಯಮಕನಮರಡಿ, 14 : ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ದಿ. 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ 134ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಕಾಂಗ್ರೇಸ್ ಯುವ ದುರೀಣರಾದ ಕಿರಣ್ಸಿಂಗ್ ರಜಪೂತ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ವೇಳೆಯಲ್ಲಿ ಜಾವೇದ ಜಕಾತಿ, ಶಶಿಕಾಂತ ಮೈತ್ರಿ, ಯಮುನಪ್ಪ ಗಿರೆನ್ನವರ, ಸುರೇಶ ಗುಡಿಕಡೆ, ದೇವಪ್ಪ ಹುನ್ನೂರಿ, ಸದಾನಂದ ಗುಡಿಕಡೆ, ರಾಜೀವ ಮೈತ್ರಿ, ಸೋಮು ಜೀವನ್ನವರ, ಪರಶುರಾಮ ಕಾಂಬಳೆ, ಮಂಜು ಮೇತ್ರಿ, ರಾಕೇಶ ಜೀವನ್ನವರ, ಮಾರುತಿ ಶಿರಗಾಂವಿ, ಆಕಾಶ ಪೂಜೇರಿ, ಸಾಗರ ತೆಳಗೇರಿ, ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ ಯುವಕ ಮಂಡಳದ ಸರ್ವ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 