ಡಾ ಬಿ. ಆರ್. ಅಂಬೇಡ್ಕರವರ ಜಯಂತಿ ಆಚರಣೆ
Dr. B. R. Ambedkar Jayanti Celebration
ಲೋಕದರ್ಶನ ವರದಿ
ಕೊಪ್ಪಳ 15: ವಿಶ್ವಗುರು ಬಸವೇಶ್ವರ ಟ್ರಸ್ಟ್ ಮತ್ತು ಪ್ರವಚನ ಸೇವಾ ಸಮಿತಿ ವತಿಯಿಂದ ಡಾ ಬಿ. ಆರ್. ಅಂಬೇಡ್ಕರವರ ಜಯಂತಿ ಆಚರಣೆ ಮಾಡಲಾಯಿತು.
ಕಂಪ್ಲಿಯ ಹಿರಿಯ ಬಸವಚೇತನ ಮತ್ತು ಮಹಾದಾಸೋಹಿ ಕೆ. ಎಂ. ಹೇಮಯ್ಯಸ್ವಾಮಿಯವರು ಮತ್ತು ಗಣ್ಯರು ಅಂಬೇಡಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ವಿಭಾಗೀಯ ಹಿರಿಯ ಕಾನೂನು ಅಧಿಕಾರಿ ಬಿ. ಎಸ್. ಪಾಟೀಲರವರು "ಸಂವಿಧಾನ ಕಾಯಿದೆಗಳು ಹಾಗೂ ನಿಯಮಗಳಲ್ಲಿ ಬಸವತತ್ವಗಳ ಪ್ರಭಾವ" ಕುರಿತಾಗಿ ಮಾತನಾಡಿದರು.
ಕೊಪ್ಪಳ ಗವಿಸಿದ್ಧೇಶ್ವರ ಕಾಲೇಜಿನ ಪ್ರಾಧ್ಯಾಪಕರಾದ ಶರಣಬಸಪ್ಪ ಬಿಳಿಯಲೆಯವರು ಅಂಬೇಡ್ಕರ್ ಜೀವನ ಮೌಲ್ಯಗಳು ಮತ್ತು ಸಾಧನೆಗಳು" ಕುರಿತು ಮಾತನಾಡಿದರು.
ಬಸವಕಲ್ಯಾಣದ ಯೋಗಗುರು ಲೋಕೇಶ ಗುರೂಜಿ, ಶರಣತತ್ವ ಚಿಂತಕ ಅಮರೇಶಪ್ಪ ಬಳ್ಳಾರಿ, ಬಸವತತ್ವ ಅನುಯಾಯಿ ಗಾಳೆಪ್ಪ ಕಡೆಮನಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಂತರ ಪ್ರವಚನ ಯಥಾರೀತಿ ಮುಂದುವರೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 