ಬೆಟಗೇರಿ ಗ್ರಾಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನ ಆಚರಣೆ
Dr. B.R. Ambedkar's Maha Parinirvana Day celebrated in Betageri village
ಬೆಟಗೇರಿ 07: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಡಿ.6ರಂದು ನಡೆದ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಡಾ. ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಂಚಾಲಕ ಚಿದಾನಂದ ತಳವಾರ ಡಾ.ಬಿ.ಆರ್.ಅಂಬೇಡ್ಕರ ಅವರ ಬದುಕಿನ ಮತ್ತು ಮಹಾಪರಿನಿರ್ವಾಣ ದಿನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯ ಹಿರೇಮಠ ಅವರು ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಾರೆ್ಪನ ಸಮರೆ್ನ ಕಾರ್ಯಕ್ರಮ ನೆರವೇರಿಸಿದರು.
ಅಶೋಕ ಹರಿಜನ, ರವೀಂದ್ರ ದಾನವ್ವಗೋಳ, ಶ್ರೀಶೈಲ ತಳವಾರ, ಪಂಡಿತ ಸಣ್ಣಕ್ಕಿ, ಚಾಯಪ್ಪ ಗಜಾಕೋಶ, ಸುರೇಶ ತಳವಾರ, ಉಮೇಶ ಹರಿಜನ, ಮಾರುತಿ ಪೋಳ, ಶಿವಾನಂದ ಹರಿಜನ, ಮೇಳೆಪ್ಪ ಹರಿಜನ, ಮಾರುತಿ ಹರಿಜನ, ಸ್ಥಳೀಯ ಡಾ. ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಪದಾಧಿಕಾರಿಗಳು, ಸದಸ್ಯರು, ಮತ್ತೀತರರು ಇದ್ದರು.
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ 