ವಾರ್ತಾ ಇಲಾಖೆ ಕಚೇರಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ ಜಯಂತಿ

ವಾರ್ತಾ ಇಲಾಖೆ ಕಚೇರಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ ಜಯಂತಿ Dr. B.R. Ambedkar Jayanti at the Information Department office

ಧಾರವಾಡ 14: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಇಂದು (ಏ.14) ಬೆಳಿಗ್ಗೆ ಭಾರತ ರತ್ನ ಡಾ.ಬಿ.ಆರ್‌.ಅಂಬೇಡ್ಕರ ಅವರ ಜಯಂತಿಯನ್ನು ಆಚರಿಸಲಾಯಿತು.  

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಡಾ. ಎಸ್‌.ಎಮ್‌.ಹಿರೇಮಠ ಹಾಗೂ ಕಚೇರಿಯ ಸಿಬ್ಬಂದಿಗಳು ಭಾಗವಹಿಸಿದ್ದರು.