ವಿವಿಧ ದಲಿತಪರ ಸಂಘಟನೆ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
Dr. B.R. Ambedkar Jayanti celebrated by various pro-Dalit organizations
ಲೋಕದರ್ಶನ ವರದಿ
ಜಮಖಂಡಿ 15: ನಗರದ ವಿವಿಧ ಬಡಾವಣೆಯಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇಯ ಜಯಂತಿಯೋತ್ಸವನ್ನು ಅತೀ ಸರತೆಯಿಂದ ವಿವಿಧ ದಲಿತಪರ ಸಂಘಟನೆಯ ಮುಖಂಡರು ಆಚರಣೆಯನ್ನು ಮಾಡಿದರು.
ನಗರದ ಜೋಳದ ಬಜಾರ, ಮಾಹಾಲಿಂಗೇಶ್ವರ ಕಾಲೋನಿ ರಹಮತ್ ನಗರದ ಹೈದರಲಿ ಸರ್ಕಲ್, ಆಲಗೂರ ಪುರ್ನವಸತಿ ಕೇಂದ್ರ, ತಾಯಿ ಮಕ್ಕಳ ಉಪವಾಗಾ ಸರಕಾರಿ ಆಸ್ಪತ್ರೆಯ ಹತ್ತಿರ ಹೀಗೆ ಹಲವು ಕಡೆಗಳಲ್ಲಿ ಡಾ, ಬಿ,ಆರ್,ಅಂಬೇಡ್ಕರ್ ಅವರ 135ನೇ ಜಯಂತಿಯೋತ್ಸವನ್ನು ಆಚರಣೆ ಮಾಡಲಾಯಿತು.
ವಿವಿಧ ಕಡೆಗಳಲ್ಲಿ ಸಿಪಿಐ ಮಲ್ಲಪ್ಪ ಮಡ್ಡಿ, ಶಹಶ ಪಿಎಸ್ಐ ಅನೀಲ ಬಡಿಗೇರ, ಗ್ರಾಮೀಣ ಠಾಣೆಯ ಪಿಎಸ್ಐ ಗಂಗಪ್ಪ ಪೂಜಾರಿ ಸೇರಿದಂತೆ ವಿವಿಧ ದಲಿತಪರ ಸಂಘಟನೆಯ ಮುಂಖರುಗಳು ಭಾಗಿಯಾಗಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 