ಭಕ್ತಿ ಭಾವದಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಆಚರಣೆ
Dr. B.R. Ambedkar Jayanti celebrations- Mundagod
ಮುಂಡಗೋಡ 15: ಪಟ್ಟಣದ ಗಾಂಧಿನಗರದಲ್ಲಿ ಸಂವಿಧಾನ ಶಿಲ್ಪಿ ಡಾಽಽ ಬಿ ಆರ್ ಅಂಬೇಡ್ಕರ್ 134ನೇ ಹಾಗೂ ಡಾಽಽ ಬಾಬು ಜಗಜೀವನರಾವ್ 118 ನೇ ರವರ ಜನ್ಮ ದಿನಾಚರಣೆಯನ್ನು ಭಕ್ತಿ ಭಾವದಿಂದ ಆಚರಿಸಲಾಯಿತು.
ಇಲ್ಲಿಯ ಗಾಂಧಿನಗರ ಹಾಗೂ ಅಂಬೇಡ್ಕರ ಓಣಿಯ ಹತ್ತಿರ ಇರುವ ಡಾಽಽ ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರೆ್ಣ ಮಾಡಿ ಪೂಜೆ ಸಲ್ಲಿಸಿ ನಂತರ ಪಲಾವ್ ಹಾಗೂ ಸಿಹಿಯನ್ನು ಹಂಚಿ ಸಂವಿಧಾನ ಶಿಲ್ಪಿ ಡಾಕ್ಟರ್ ಅಂಬೇಡ್ಕರ್ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು ಹಾಗೂ ಪಟ್ಟಣದಲ್ಲಿ ಜೈ ಭೀಮ್ ಸಂಘಟನೆಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜೈಭೀಮ್ ಜೈಭೀಮ್ ಅಂತ ಘೋಷಣೆ ಕೂಗುತ್ತ ಬೈಕ್ ರ್ಯಾಲಿ ನಡೆಸಿದರು.
ಈ ವೇಳೆಯಲ್ಲಿ ದಲಿತರ ಸಂಘಟನೆದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 