ಭಕ್ತಿ ಭಾವದಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಆಚರಣೆ
Dr. B.R. Ambedkar Jayanti celebrations- Mundagod
ಮುಂಡಗೋಡ 15: ಪಟ್ಟಣದ ಗಾಂಧಿನಗರದಲ್ಲಿ ಸಂವಿಧಾನ ಶಿಲ್ಪಿ ಡಾಽಽ ಬಿ ಆರ್ ಅಂಬೇಡ್ಕರ್ 134ನೇ ಹಾಗೂ ಡಾಽಽ ಬಾಬು ಜಗಜೀವನರಾವ್ 118 ನೇ ರವರ ಜನ್ಮ ದಿನಾಚರಣೆಯನ್ನು ಭಕ್ತಿ ಭಾವದಿಂದ ಆಚರಿಸಲಾಯಿತು.
ಇಲ್ಲಿಯ ಗಾಂಧಿನಗರ ಹಾಗೂ ಅಂಬೇಡ್ಕರ ಓಣಿಯ ಹತ್ತಿರ ಇರುವ ಡಾಽಽ ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರೆ್ಣ ಮಾಡಿ ಪೂಜೆ ಸಲ್ಲಿಸಿ ನಂತರ ಪಲಾವ್ ಹಾಗೂ ಸಿಹಿಯನ್ನು ಹಂಚಿ ಸಂವಿಧಾನ ಶಿಲ್ಪಿ ಡಾಕ್ಟರ್ ಅಂಬೇಡ್ಕರ್ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು ಹಾಗೂ ಪಟ್ಟಣದಲ್ಲಿ ಜೈ ಭೀಮ್ ಸಂಘಟನೆಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜೈಭೀಮ್ ಜೈಭೀಮ್ ಅಂತ ಘೋಷಣೆ ಕೂಗುತ್ತ ಬೈಕ್ ರ್ಯಾಲಿ ನಡೆಸಿದರು.
ಈ ವೇಳೆಯಲ್ಲಿ ದಲಿತರ ಸಂಘಟನೆದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 