ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬುಜಗಜೀವನರಾಮ್ ಜ0ುಂತಿಗೆ ಭರ್ಜರಿ ಸಿದ್ಧತೆ ರಕ್ತದಾನ ಶಿಬಿರ, ಉಪನ್ಯಾಸಗಳಿಗೆ ಆದ್ಯತೆ
Dr. B.R. Ambedkar and Dr. Babujagjivanram Jhunti: Blood donation camp, lectures prioritized
ಗದಗ 20: ಜಿಲ್ಲಾಡಳಿತ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರ ಜ0ುಂತಿಗಳನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಸೋಮವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರ ಅಧ್ಯಕ್ಷತೆ0ುಲ್ಲಿ ನಡೆದ ಸಭೆ0ುಲ್ಲಿ, ಈ ಮಹನೀ0ುರ ಜ0ುಂತಿ0ುನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೇ, ಸಮಾಜಕ್ಕೆ ಪ್ರೇರಣೆ ನೀಡುವ ಕಾ0ುರ್ಕ್ರಮಗಳಾಗಿ ರೂಪಿಸಬೇಕು ಎಂದು ತಿಳಿಸಲಾಯಿತು.
ಏಪ್ರಿಲ್ 5 ರಂದು ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಜಿಲ್ಲಾಡಳಿತದಿಂದ ಸಾಂಕೇತಿಕವಾಗಿ ಆಡಿಟೋರಿಯಂ ಹಾಲ್ದಲ್ಲಿ ಆಚರಿಸಲಾಗುವುದು. ಏಪ್ರಿಲ್ 14 ರಂದು ಜಿಲ್ಲಾಡಳಿತದಿಂದ ವಿವಿಧ ಸಂಘಟನೆಗಳೊಂದಿಗೆ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಆಚರಿಸಲಾಗುವುದು. ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಿಲ್ಲದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವ0ುದಿಂದ ಕಾ0ುರ್ನಿರ್ವಹಿಸಿ, ಕಾ0ುರ್ಕ್ರಮ 0ುಶಸ್ವಿ0ಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚನೆ ನೀಡಿದರು.
ಸಭೆ0ುಲ್ಲಿ ಭಾಗವಹಿಸಿದ ಸಮಾಜದ ಮುಖಂಡರು ಹಲವು ಮಹತ್ವದ ಸಲಹೆಗಳನ್ನು ನೀಡಿದರು. ಏಪ್ರಿಲ್ 5ರಂದು ನಡೆ0ುುವ ಬಾಬು ಜಗಜೀವನ ರಾಮ್ ಜ0ುಂತಿ0ುಂದು ರಕ್ತದಾನ ಶಿಬಿರವನ್ನು ಆ0ೋಜಿಸುವ ಮೂಲಕ ಸಮಾಜಮುಖಿ ಕಾ0ುರ್ಕ್ರಮಕ್ಕೆ ಉತ್ತೇಜನ ನೀಡಬೇಕು ಎಂದು ಮನವಿ ಮಾಡಿದರು. ಇದರಿಂದ 0ುುವಜನರಲ್ಲಿ ಸಾಮಾಜಿಕ ಹೊಣೆಗಾರಿಕೆ ಮೂಡುವುದರ ಜೊತೆಗೆ ಅಗತ್ಯವಿರುವವರಿಗೆ ರಕ್ತ ಲಭ್ಯವಾಗಲು ಸಹಕಾರಿ ಆಗಲಿದೆ ಎಂದು ಅಭಿಪ್ರಾ0ು ವ್ಯಕ್ತಪಡಿಸಿದರು.
ಇದೇ ವೇಳೆ, ಜ0ುಂತಿ ದಿನ ಉಪನ್ಯಾಸ ಕಾ0ುರ್ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಮಾಜದ ಗಣ್ಯರು, ಚಿಂತಕರು ಹಾಗೂ ಉಪನ್ಯಾಸಕರು ತಮ್ಮ ವಿಚಾರಗಳನ್ನು ಹಂಚಿಕೊಳ್ಳಲು ಮುಂಚಿತವಾಗಿ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದರು. ಮಹನೀ0ುರ ಜೀವನ ಚರಿತ್ರೆ, ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಜನರಿಗೆ ತಲುಪಿಸುವ ಕಾ0ುರ್ಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಜ0ುಂತಿ0ುನ್ನು ಅದ್ದೂರಿ0ಾಗಿ ಆಚರಿಸಲು ನಗರದಲ್ಲಿ ಸ್ವಚ್ಛತೆ, ಅಲಂಕಾರ, ಮೆರವಣಿಗೆ, ಸಾಂಸ್ಕೃತಿಕ ಕಾ0ುರ್ಕ್ರಮಗಳು ಸೇರಿದಂತೆ ವಿವಿಧ ಕಾ0ುರ್ಕ್ರಮಗಳನ್ನು ಆ0ೋಜಿಸುವ ಕುರಿತು ಚರ್ಚೆ ನಡೆಯಿತು. ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆಗೆ ಒತ್ತು ನೀಡುವಂತೆ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ ಪ್ಲಕ್ಸ್ ಹಾಗೂ ಬ್ಯಾನರ್ ಅಳವಡಿಕೆ ಕುರಿತು ಚರ್ಚಿಸಲಾಯಿತು.
ಸಭೆ0ುಲ್ಲಿ ಜಿಪಂ ಡಿಎಸ್ ಸಿ ಆರ್ ಮುಂಡರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಡಿವೈಎಸ್ಪಿ ಮಹಾಂತೇಶ್ ಸಜ್ಜನರ, ಸಹಾ0ುಕ ಆ0ುುಕ್ತ ಗಂಗಪ್ಪ ಎಂ., ಡಿಎಸ್ಡಬ್ಲು-್ಯ ಡಾ. ನಂದಾ ಹಣಬರಟ್ಟಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ್ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು. ಒಟ್ಟಾರೆ, ಈ ಬಾರಿ ಅಂಬೇಡ್ಕರ್ ಮತ್ತು ಜಗಜೀವನ ರಾಮ್ ಜ0ುಂತಿ0ುನ್ನು ಜನಜಾಗೃತಿ ಮತ್ತು ಸಮಾಜಸೇವೆ ಎರಡನ್ನೂ ಒಳಗೊಂಡ ಮಹತ್ವದ ಕಾ0ುರ್ಕ್ರಮವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 