ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
Dr. BR Ambedkar Jayanti celebration- Belagavi
ಸಂಬರಗಿ 23: ಜಂಬಗಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿ, ಭಾವಚಿತ್ರ ಪೂಜೆ, ಹಿರಿಯ ಪತ್ರಕರ್ತ ಬಾಪು ಪಾಟೀಲ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ವಿನಾಯಕ ಪಾಟೀಲ ಇವರಿಂದ ಭಾವಚಿತ್ರ ಪೂಜೆಯನ್ನು ನೆರವೇರಿಸಿದರು.
ಹಿರಿಯ ಪತ್ರಕರ್ತರಾದ ಬಾಪು ಪಾಟೀಲ ಮಾತನಾಡಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಜಯಂತಿ ಆಚರಣೆ ಮಾಡಿದ ನಂತರ ನಾವು ಜವಾಬ್ದಾರಿ ಮುಕ್ತವಾದೆಂದು ಅಲ್ಲ, ಅವರ ಆಚಾರ ವಿಚಾರಗಳನ್ನು ಜನ ಸಾಮಾನ್ಯರಿಗೆ ತಿಳಿಸಿ ಅಂತಹ ಪೀಳಿಗೆ ನಿರ್ಮಾಣ ಆಗಬೇಕು ಎಂದು ಹೇಳಿದರು.
ಮಾಜಿ ಯೋಧ ಸುಖದೇವ ವಾಘಮಾರೆ, ಯಶವಂತ ಧರೆಕರ, ಸಚೀನ ವಾಘಮಾರೆ, ವಸಂತ ವಾಘಮಾರೆ, ರಾಹುಲ ಸುಖದೇವ ವಾಘಮಾರೆ, ಘೋರಕ ವಾಘಮಾರೆ, ಪೋಪಟ ವಾಘಮಾರೆ, ಸದಾಶಿವ ವಾಘಮಾರೆ, ಅಣ್ಣಪ್ಪ ವಾಘಮಾರೆ ಇನ್ನಿತರರು ಉಪಸ್ಥಿತರಿದ್ದರು.
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು 