ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ
Dr. Babasaheb Ambedkar Jayanti
ವಿಜಯಪುರ 15: ಭೀಮ್ ರಾಜ್ಯ ದಲಿತ ಸೇವಾ ಸಮೀತಿ ವತಿಯಿಂದ ಮಹಾನಾಯಕ ಹಾಗೂ ಭಾರತದ ಸಂವಿಧಾನದ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ವಿಜಯಪುರ ಜಿಲ್ಲಾ ಕಛೇರಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮವು ಜಿಲ್ಲಾ ಅಧ್ಯಕ್ಷರಾದ ನಾಗರಾಜ ಕಬಾಡೆ ಹಾಗೂ ಸಂಸ್ಥಾಪಕ ಅಧ್ಯಕ್ಷರಾದ ಅಪ್ಪುರಾಜ್ ನಿಮಾದಾರ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು.
ಈ ಸಂದರ್ಭದಲ್ಲಿ ಸಮೀತಿಯ ಪದಾಧಿಕಾರಿಗಳಾದ ನೀಲಾಂಬಿಕ ಬಿರಾದಾರ, ಜಗದೇವ ಸೂರ್ಯವಂಶಿ, ವಿಜಯಕುಮಾರ ನಿಮಾದಾರ, ಚಂದ್ರಶೇಖರ ಕಟ್ಟಿಮನಿ, ಪ್ರಿಯಾಂಕಾ ನಿಮಾದಾರ, ಕವಿತಾ ಹೊಸಮನಿ, ಸಂತೋಷ ಕಟ್ಟಿಮನಿ, ಬಸವರಾಜ ಸರ್ಜಾಪುರ, ದತ್ತಾ ಕಬಾಡೆ, ರಾಘವೇಂದ್ರ ಹೊನಕಾಂಬಳೆ ಗಜೇಂದ್ರ ಕಬಾಡೆ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 