ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿಯಿದೆ ಎಂದು ಸಾರಿದ ಡಾ:ಬಾಬು ಜಗಜೀವನ ರಾಂ
Dr. Babu Jagjivan Ram declared that our progress is in the progress of the country
ತಾಳಿಕೋಟಿ 05 : ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯಲ್ಲಿ ರವಿವಾರ "ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿಯಿದೆ; ಅದರ ಉದ್ದಾರದಲ್ಲೆ ನಮ್ಮ ಉದ್ದಾರವಿದೆ; ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ," ಎಂದು ತಿಳಿಸಿದ ಹಸಿರು ಕ್ರಾಂತಿಯ ಹರಿಕಾರ,ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನ ಮಂತ್ರಿ ಗಳಾದ ಡಾ:ಬಾಬು ಜಗಜೀವನ ರಾಂ ರವರ 119ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಬಾಬು ಜಗಜೀವನರ ರಾಂ ರವರ ಭಾವ ಚಿತ್ರಕ್ಕೆ ಪ್ರೌಢಶಾಲೆಯ ಶಿಕ್ಷಕ ಎಸ್.ಸಿ.ಗುಡಗುಂಟಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಬಿ.ಆಯ್. ಹಿರೇಹೊಳಿ.ಎಸ್.ವಿ.ಜಾಮಗೊಂಡಿ, ಯು.ಎಚ.ಎಚ್.ಬಿ.ಪಾಟೀಲ, ಗಟನೂರ.ಕೆ.ಎನ್.ನಾಲತವಾಡ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 