ಶಿಲ್ಪಕಲಾ ಶಿಬಿರಕ್ಕೆ ಡಾ. ಬಾಬುರಾವ್ ನಡೋಣಿ ಆಯ್ಕೆ
Dr. Baburao Nadoni selected for sculpture camp
ರಾಯಬಾಗ 13 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು ಮತ್ತು ಮಾಂಡ್ ಸೋಭಾಣ್ ಸಂಸ್ಥೆ ಇವರ ಸಹಯೋಗದಲ್ಲಿ ಜೂ.12 ರಿಂದ 15 ದಿನಗಳ ಕಾಲ ಮಂಗಳೂರಿನ ಕಲಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಶಿಲ್ಪಕಲಾ ಶಿಬಿರಕ್ಕೆ ರಾಯಬಾಗ ಪಟ್ಟಣದ ಖ್ಯಾತ ಕಲಾವಿದ ಡಾ.ಬಾಬುರಾವ್ ನಡೋಣಿಯವರು ಆಯ್ಕೆಯಾಗಿದ್ದು, ಈ ಶಿಬಿರದಲ್ಲಿ ನಾಡಿನ ಹೆಸರಾಂತ ಶಿಲ್ಪ ಕಲಾವಿದರು ಭಾಗವಹಿಸಿ ಕೊಂಕಣಿ ಸಂಸ್ಕೃತಿಯ ಸಿಮೆಂಟ್ ಕಲಾಕೃತಿಗಳನ್ನು ರಚಿಸಲಿದ್ದಾರೆ. ನಡೋಣಿಯವರು ಚಿತ್ರಕಲೆಯೊಂದಿಗೆ ಶಿಲ್ಪ ಕಲೆಯನ್ನು ರೂಢಿಸಿಕೊಂಡಂತಹ ನಾಡಿನ ಅಪರೂಪದ ಕಲಾವಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 