ಡಾ.ಎಚ್.ಬಿ.ನಡುವಿನಕೇರಿಗೆ ಡಾ.ದ.ರಾ.ಬೇಂದ್ರೆ ಸದ್ಭಾವನಾ ಸೇವಾ ರತ್ನ ಪ್ರಶಸ್ತಿ
Dr. D. R. Bendre Goodwill Seva Ratna Award to Dr. H. B. Naduvinakeri
ತಾಳಿಕೋಟಿ 11: ಪಟ್ಟಣದ ಎಚ್.ಎಸ್.ಪಾಟೀಲ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ, ಸಾಹಿತಿ ಡಾ.ಎಚ್.ಬಿ.ನಡುವಿನಕೇರಿ ಇವರಿಗೆ ಶ್ರೀ ಸೂಜ್ಞಾನ ವಿದ್ಯಾಪೀಠ ಮತ್ತು ಸಂಸ್ಕೃತಿಕ ರಂಗ ಕಲಾವಿದರ, ಸಾಧಕರ ಶ್ರೀ ಮಾತಾ ಪ್ರಕಾಶನ (ರಿ) ಕರ್ನಾಟಕ ಹಗರಿಬೊಮ್ಮನಹಳ್ಳಿ ಇವರು ಕೊಡಮಾಡುವ 2024 -25 ನೇ ಸಾಲಿನ ಡಾ.ದ.ರಾ.ಬೇಂದ್ರೆ ಸದ್ಭಾವನಾ ಸೇವಾ ರತ್ನ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 