ಡಾ. ದುರಗಪ್ಪ ಮುಂಡಗಿಗೆ ಡಾ.ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ
Dr. Duragappa Mundagi conferred with Dr. Ambedkar Ratna Award
ಬೆಳಗಾವಿ 03: ಸಿರಿಗನ್ನಡ ವೇದಿಕೆ ಕಲಬುರಗಿ ಬುದ್ಧ, ಬಸವ, ಅಂಬೇಡ್ಕರ ತ್ರಿರತ್ನ ಪ್ರಶಸ್ತಿಗಳನ್ನು ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರಿಗೆ ಪ್ರತಿ ವರ್ಷ ನೀಡಿ ಗೌರವಿಸುತ್ತಿದ್ದು, ಶೈಕ್ಷಣಿಕ ಮತ್ತು ಸಮಾಜಿಕ ಸೇವೆ ಪರಿಗಣಿಸಿ ಡಾ. ದುರಗಪ್ಪ ಮುಂಡಗಿ ಇವರಿಗೆ "ರಾಜ್ಯಮಟ್ಟದ ಅಂಬೇಡ್ಕರ ರತ್ನ ಪ್ರಶಸ್ತಿ" ನೀಡಿ ಗೌರವಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸಕೋಟಿಯವರಾದ ಡಾ. ದುರಗಪ್ಪ ಮುಂಡಗಿ ಅವರು ಶಿವಮೊಗ್ಗದಲ್ಲಿ ಪ್ರಸ್ತುತ ಪ್ರತಿಷ್ಠಿತ ಡಿ. ವಿ. ಎಸ್. ಕಾಲೇಜನಲ್ಲಿ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರ ಶೈಕ್ಷಣಿಕ ಮತ್ತು ಸಂಶೋಧನಾ ಸಾಧನೆ ಹಾಗೂ ಸಾರ್ವಜನಿಕ ಸೇವೆ ಪರಿಗಣಿಸಿ ಸಿರಿಗನ್ನಡ ವೇದಿಕೆ ಕಲಬುರಗಿ ವತಿಯಿಂದ ಡಾ. ದುರಗಪ್ಪ ಮುಂಡಗಿ ಇವರಿಗೆ ರಾಜ್ಯಮಟ್ಟದ ಡಾ. ಬಿ.ಆರ್.ಅಂಬೇಡ್ಕರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 