ಡಾ.ಜಿನದತ್ತ ಅ.ಹಡಗಲಿರವರಿಗೆ ಮಹಾತ್ಮಾ ಫುಲೆ ಸಮತಾ ಪ್ರಶಸ್ತಿ
Dr. Jindatta A. Hadagali receives Mahatma Phule Samatha Award
ಧಾರವಾಡ 06 : ಮಹಾತ್ಮಾ ಫುಲೆ ಸಮತಾ ಪ್ರಶಸ್ತಿ: ಸಮಾನತೆಯ ಅರಿವಿನ ಹಬ್ಬ -ಅಂಬೇಡ್ಕರ ಹಬ್ಬ. 2026ರ ಸವಿ ನೆನಪಿನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತು , ಜ್ಯೋತಿಬಾ ಫುಲೆ ಅವರ 199 ನೆಯ ಜಯಂತಿ ಪ್ರಯುಕ್ತ ಕೊಡಮಾಡುವ ರಾಜ್ಯ ಮಟ್ಟದ” ಮಹಾತ್ಮಾ ಫುಲೆ ಸಮತಾ” ಪ್ರಶಸ್ತಿಗೆ ಧಾರವಾಡದ ಸಾಹಿತಿ, ಪ್ರಾಧ್ಯಾಪಕ (ನಿ) ಡಾ.ಜಿನದತ್ತ ಅ.ಹಡಗಲಿ ಅವರು ಆಯ್ಕೆಯಾಗಿದ್ದಾರೆ. ಇದೇ ದಿನಾಂಕ 11 ರಂದು, ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದಲಿತ ವಿದ್ಯಾರ್ಥಿ ಪರಿಷತ್ತು ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಅವರು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 