ಡಾ.ಜಿನದತ್ತ ಅ.ಹಡಗಲಿರವರಿಗೆ ಮಹಾತ್ಮಾ ಫುಲೆ ಸಮತಾ ಪ್ರಶಸ್ತಿ
Dr. Jindatta A. Hadagali receives Mahatma Phule Samatha Award
ಧಾರವಾಡ 06 : ಮಹಾತ್ಮಾ ಫುಲೆ ಸಮತಾ ಪ್ರಶಸ್ತಿ: ಸಮಾನತೆಯ ಅರಿವಿನ ಹಬ್ಬ -ಅಂಬೇಡ್ಕರ ಹಬ್ಬ. 2026ರ ಸವಿ ನೆನಪಿನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತು , ಜ್ಯೋತಿಬಾ ಫುಲೆ ಅವರ 199 ನೆಯ ಜಯಂತಿ ಪ್ರಯುಕ್ತ ಕೊಡಮಾಡುವ ರಾಜ್ಯ ಮಟ್ಟದ” ಮಹಾತ್ಮಾ ಫುಲೆ ಸಮತಾ” ಪ್ರಶಸ್ತಿಗೆ ಧಾರವಾಡದ ಸಾಹಿತಿ, ಪ್ರಾಧ್ಯಾಪಕ (ನಿ) ಡಾ.ಜಿನದತ್ತ ಅ.ಹಡಗಲಿ ಅವರು ಆಯ್ಕೆಯಾಗಿದ್ದಾರೆ. ಇದೇ ದಿನಾಂಕ 11 ರಂದು, ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದಲಿತ ವಿದ್ಯಾರ್ಥಿ ಪರಿಷತ್ತು ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಅವರು ತಿಳಿಸಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 