ಡಾ. ಕಿರಣ್ಕುಮಾರ್ ಮುತ್ನಾಳಿ ಅವರಿಗೆ ಆಯುರ್ವೇದ ವಿಶ್ವ ರತ್ನ ಪ್ರಶಸಿ
Dr. Kiran Kumar Muthnali awarded the Ayurveda Vishwa Ratna Award
ಮಾಂಜರಿ, 26 : ಬೆಂಗಳೂರ ಅರಮನೆ ಮೈದಾನದಲ್ಲಿ ಆಯುಷ್ ಸಚಿವಾಲಯ ಹಾಗೂ ರಾಜ್ಯ ಆಯುಷ್ ಇಲಾಖೆಯ ಸಹಯೋಗದಲ್ಲಿ, ಕೆಜೆ ಆಯುರ್ವೇದ ಚಾರಿಟಬಲ್ ಫೌಂಡೇಶನ್ ವತಿಯಿಂದ 2ನೇ ವಿಶ್ವ ಆಯುರ್ವೇದ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಮ್ಮೇಳನದಲ್ಲಿ ಆಯುರ್ವೇದ ವೈದ್ಯಕೀಯ ಶಿಕ್ಷಣ, ಸಂಶೋಧನೆ ಹಾಗೂ ಚಿಕಿತ್ಸಾ ಕ್ಷೇತ್ರದಲ್ಲಿ ನೀಡಿದ ಅಮೂಲ್ಯ ಕೊಡುಗೆಗಳನ್ನು ಗುರುತಿಸಿ, ಚಿಕ್ಕೋಡಿಯ ಕೆಎಲ್ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಕಿರಣ್ ಕುಮಾರ್ ಮುತ್ತಾಳಿ ಅವರಿಗೆ ‘ಆಯುರ್ವೇದ ವಿಶ್ವ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರ ಸಾಧನೆಗೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿಯ ಸದಸ್ಯರು ಅವರಿಗೆ ಅಭಿನಂದನೆ ಸಲ್ಲಿಸಿ, ಹರ್ಷ ವ್ಯಕ್ತಪಡಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 