ಡಾ.ಕೋಲ್ಕಾರ್ರ ಕಿರುಹೊತ್ತಿಗೆ ಬಿಡುಗಡೆ
Dr. Kolkar's booklet released
ಡಾ.ಕೋಲ್ಕಾರ್ರ ಕಿರುಹೊತ್ತಿಗೆ ಬಿಡುಗಡೆ
ಕೊಪ್ಪಳ 02 :ಮೇಘನಾ ಪ್ರಕಾಶನ ಕೊಪ್ಪಳ ಹಾಗೂ ಕೊಪಣನಾಡು ಸಂಶೋಧನಾ ಸಂಸ್ಥೆ, ಗಂಗಾವತಿಇವರ ಸಂಯುಕ್ತಾಶ್ರಯದಲ್ಲಿಗಂಗಾವತಿಯ ಸಂಶೋಧಕರು ಹಾಗೂ ಪ್ರಾಚಾರ್ಯರಾದ ಡಾ.ಶರಣಬಸಪ್ಪಕೋಲ್ಕಾರ್ಇವರ ‘ಕೃಷ್ಣದೇವರಾಯನ ಸಮಾಧಿ ಹಾಗೂ ಕೆಂಪೇಗೌಡ ಬಂಧನದಲ್ಲಿ ಸೆರೆಮನೆ’ ಎಂಬ ಸಂಶೋಧನಾಕಿರುಹೊತ್ತಿಗೆ ರವಿವಾರರಂದು ಕೊಪ್ಪಳ ನಗರದಕುಷ್ಟಗಿ ರಸ್ತೆಯಲ್ಲಿರುವಸಪ್ತಗಿರಿ ಸಹ್ಯಾದ್ರಿ ನಿವಾಸದಲ್ಲಿಬಿಡುಗಡೆಗೊಳ್ಳಲಿದೆ. ಕೃತಿಯನ್ನು ನಿವೃತ್ತ ಪ್ರಾಧ್ಯಪಕರಾದಡಾ.ಬಸವರಾಜ ಪೂಜಾರ್ಇವರು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳು ಹಾಗೂ ಗ್ರಂಥದಾನಿಗಳಾದ ಡಾ.ಮಹಾಂತೇಶ ಮಲ್ಲನಗೌಡರ್ ವಹಿಸಿಕೊಳ್ಳಲಿದ್ದಾರೆ.ಪ್ರಾಧ್ಯಾಪಕರಾದ ಪ್ರೊ.ಶರಣಬಸಪ್ಪ ಬಿಯಲೆಯವರುಕೃತಿಯಕುರಿತು ಮಾತನಾಡಲಿದ್ದಾರೆ.ಕೃತಿಯ ಲೇಖಕರಾದಡಾ.ಶರಣಬಸಪ್ಪಕೋಲ್ಕಾರ್ ಹಾಗೂ ಉಪನ್ಯಾಸಕ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಉಪಸ್ಥಿತಿಯಾಗಲಿದ್ದಾರೆಂದು ಮೇಘನಾ ಪ್ರಕಾಶನದ ಪರವಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 