ಡಾ.ಕೋಲ್ಕಾರ್ರ ಕಿರುಹೊತ್ತಿಗೆ ಬಿಡುಗಡೆ
Dr. Kolkar's booklet released
ಡಾ.ಕೋಲ್ಕಾರ್ರ ಕಿರುಹೊತ್ತಿಗೆ ಬಿಡುಗಡೆ
ಕೊಪ್ಪಳ 02 :ಮೇಘನಾ ಪ್ರಕಾಶನ ಕೊಪ್ಪಳ ಹಾಗೂ ಕೊಪಣನಾಡು ಸಂಶೋಧನಾ ಸಂಸ್ಥೆ, ಗಂಗಾವತಿಇವರ ಸಂಯುಕ್ತಾಶ್ರಯದಲ್ಲಿಗಂಗಾವತಿಯ ಸಂಶೋಧಕರು ಹಾಗೂ ಪ್ರಾಚಾರ್ಯರಾದ ಡಾ.ಶರಣಬಸಪ್ಪಕೋಲ್ಕಾರ್ಇವರ ‘ಕೃಷ್ಣದೇವರಾಯನ ಸಮಾಧಿ ಹಾಗೂ ಕೆಂಪೇಗೌಡ ಬಂಧನದಲ್ಲಿ ಸೆರೆಮನೆ’ ಎಂಬ ಸಂಶೋಧನಾಕಿರುಹೊತ್ತಿಗೆ ರವಿವಾರರಂದು ಕೊಪ್ಪಳ ನಗರದಕುಷ್ಟಗಿ ರಸ್ತೆಯಲ್ಲಿರುವಸಪ್ತಗಿರಿ ಸಹ್ಯಾದ್ರಿ ನಿವಾಸದಲ್ಲಿಬಿಡುಗಡೆಗೊಳ್ಳಲಿದೆ. ಕೃತಿಯನ್ನು ನಿವೃತ್ತ ಪ್ರಾಧ್ಯಪಕರಾದಡಾ.ಬಸವರಾಜ ಪೂಜಾರ್ಇವರು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳು ಹಾಗೂ ಗ್ರಂಥದಾನಿಗಳಾದ ಡಾ.ಮಹಾಂತೇಶ ಮಲ್ಲನಗೌಡರ್ ವಹಿಸಿಕೊಳ್ಳಲಿದ್ದಾರೆ.ಪ್ರಾಧ್ಯಾಪಕರಾದ ಪ್ರೊ.ಶರಣಬಸಪ್ಪ ಬಿಯಲೆಯವರುಕೃತಿಯಕುರಿತು ಮಾತನಾಡಲಿದ್ದಾರೆ.ಕೃತಿಯ ಲೇಖಕರಾದಡಾ.ಶರಣಬಸಪ್ಪಕೋಲ್ಕಾರ್ ಹಾಗೂ ಉಪನ್ಯಾಸಕ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಉಪಸ್ಥಿತಿಯಾಗಲಿದ್ದಾರೆಂದು ಮೇಘನಾ ಪ್ರಕಾಶನದ ಪರವಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 