ಡಾ.ಕೋಲ್ಕಾರ್ರ ಕಿರುಹೊತ್ತಿಗೆ ಬಿಡುಗಡೆ
Dr. Kolkar's booklet released
ಡಾ.ಕೋಲ್ಕಾರ್ರ ಕಿರುಹೊತ್ತಿಗೆ ಬಿಡುಗಡೆ
ಕೊಪ್ಪಳ 02 :ಮೇಘನಾ ಪ್ರಕಾಶನ ಕೊಪ್ಪಳ ಹಾಗೂ ಕೊಪಣನಾಡು ಸಂಶೋಧನಾ ಸಂಸ್ಥೆ, ಗಂಗಾವತಿಇವರ ಸಂಯುಕ್ತಾಶ್ರಯದಲ್ಲಿಗಂಗಾವತಿಯ ಸಂಶೋಧಕರು ಹಾಗೂ ಪ್ರಾಚಾರ್ಯರಾದ ಡಾ.ಶರಣಬಸಪ್ಪಕೋಲ್ಕಾರ್ಇವರ ‘ಕೃಷ್ಣದೇವರಾಯನ ಸಮಾಧಿ ಹಾಗೂ ಕೆಂಪೇಗೌಡ ಬಂಧನದಲ್ಲಿ ಸೆರೆಮನೆ’ ಎಂಬ ಸಂಶೋಧನಾಕಿರುಹೊತ್ತಿಗೆ ರವಿವಾರರಂದು ಕೊಪ್ಪಳ ನಗರದಕುಷ್ಟಗಿ ರಸ್ತೆಯಲ್ಲಿರುವಸಪ್ತಗಿರಿ ಸಹ್ಯಾದ್ರಿ ನಿವಾಸದಲ್ಲಿಬಿಡುಗಡೆಗೊಳ್ಳಲಿದೆ. ಕೃತಿಯನ್ನು ನಿವೃತ್ತ ಪ್ರಾಧ್ಯಪಕರಾದಡಾ.ಬಸವರಾಜ ಪೂಜಾರ್ಇವರು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳು ಹಾಗೂ ಗ್ರಂಥದಾನಿಗಳಾದ ಡಾ.ಮಹಾಂತೇಶ ಮಲ್ಲನಗೌಡರ್ ವಹಿಸಿಕೊಳ್ಳಲಿದ್ದಾರೆ.ಪ್ರಾಧ್ಯಾಪಕರಾದ ಪ್ರೊ.ಶರಣಬಸಪ್ಪ ಬಿಯಲೆಯವರುಕೃತಿಯಕುರಿತು ಮಾತನಾಡಲಿದ್ದಾರೆ.ಕೃತಿಯ ಲೇಖಕರಾದಡಾ.ಶರಣಬಸಪ್ಪಕೋಲ್ಕಾರ್ ಹಾಗೂ ಉಪನ್ಯಾಸಕ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಉಪಸ್ಥಿತಿಯಾಗಲಿದ್ದಾರೆಂದು ಮೇಘನಾ ಪ್ರಕಾಶನದ ಪರವಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 