ಚಳಗೇರಿಯಲ್ಲಿ ಡಾ. ರಾಧಾಕೃಷ್ಣನ್ ಜನ್ಮದಿನೋತ್ಸವ
ಲೋಕದರ್ಶನವರದಿ
ರಾಣೇಬೆನ್ನೂರು08: ತಾಲೂಕಿನ ಚಳಗೇರಿ ಗ್ರಾಮದ ಸಿಇಎಸ್ ಪ್ರೌಢಶಾಲೆಯಲ್ಲಿ ನಡೆದ ಡಾ| ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನವನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮುಖ್ಯ ಶಿಕ್ಷಕ ಜೆ.ಬಿ ಗುಡಗೂರ ಮಾತನಾಡಿ, ಕತ್ತಲು ತುಂಬಿದ ಬಾಳಿನಲ್ಲಿ ಬೆಳಕೆಂಬ ಜ್ಞಾನದ ಬೀಜವನ್ನು ಬಿತ್ತಿ ಪೋಷಿಸುವ ಪವಿತ್ರ ಶಿಕ್ಷಕ ವೃತ್ತಿಯಾಗಿದೆ. ಅರ್ಪಣಾ ಭಾವದಿಂದ ಮಕ್ಕಳಿಗೆ ಬೋಧಿಸುವ ಮೂಲಕ ನಾಲ್ಕು ಗೋಡೆಗಳ ಮಧ್ಯೆ ರಾಷ್ಟ್ರದ ಭವಿಷ್ಯವನ್ನು ರೂಪಿಸಲು ಬದ್ಧರಾಗಬೇಕು ಎಂದರು.
ಉಪನ್ಯಾಸಕ ಎನ್.ಎಸ್ ರೇವಣ್ಣನವರ ಡಾ| ರಾಧಾಕೃಷ್ಣನ್ರವರ ಜೀವನ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಶಿಕ್ಷಕಿ ಸಿ.ಆರ್ ಪಳಗಿ, ರಾಜು ಎಂ.ಎನ್., ಕಾಂತೇಶ್ ಮಾದಾಪುರ, ರೇಖಾ ಎಚ್.ಎಚ್., ನಾಗರತ್ನಾ ಬಿ, ಶಾಂತಾ ಮಠದ ಹಾಗೂ ವಿದ್ಯಾಥರ್ಿಗಳು ಇದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 