ಚಳಗೇರಿಯಲ್ಲಿ ಡಾ. ರಾಧಾಕೃಷ್ಣನ್ ಜನ್ಮದಿನೋತ್ಸವ
ಲೋಕದರ್ಶನವರದಿ
ರಾಣೇಬೆನ್ನೂರು08: ತಾಲೂಕಿನ ಚಳಗೇರಿ ಗ್ರಾಮದ ಸಿಇಎಸ್ ಪ್ರೌಢಶಾಲೆಯಲ್ಲಿ ನಡೆದ ಡಾ| ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನವನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮುಖ್ಯ ಶಿಕ್ಷಕ ಜೆ.ಬಿ ಗುಡಗೂರ ಮಾತನಾಡಿ, ಕತ್ತಲು ತುಂಬಿದ ಬಾಳಿನಲ್ಲಿ ಬೆಳಕೆಂಬ ಜ್ಞಾನದ ಬೀಜವನ್ನು ಬಿತ್ತಿ ಪೋಷಿಸುವ ಪವಿತ್ರ ಶಿಕ್ಷಕ ವೃತ್ತಿಯಾಗಿದೆ. ಅರ್ಪಣಾ ಭಾವದಿಂದ ಮಕ್ಕಳಿಗೆ ಬೋಧಿಸುವ ಮೂಲಕ ನಾಲ್ಕು ಗೋಡೆಗಳ ಮಧ್ಯೆ ರಾಷ್ಟ್ರದ ಭವಿಷ್ಯವನ್ನು ರೂಪಿಸಲು ಬದ್ಧರಾಗಬೇಕು ಎಂದರು.
ಉಪನ್ಯಾಸಕ ಎನ್.ಎಸ್ ರೇವಣ್ಣನವರ ಡಾ| ರಾಧಾಕೃಷ್ಣನ್ರವರ ಜೀವನ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಶಿಕ್ಷಕಿ ಸಿ.ಆರ್ ಪಳಗಿ, ರಾಜು ಎಂ.ಎನ್., ಕಾಂತೇಶ್ ಮಾದಾಪುರ, ರೇಖಾ ಎಚ್.ಎಚ್., ನಾಗರತ್ನಾ ಬಿ, ಶಾಂತಾ ಮಠದ ಹಾಗೂ ವಿದ್ಯಾಥರ್ಿಗಳು ಇದ್ದರು
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 