ಚಳಗೇರಿಯಲ್ಲಿ ಡಾ. ರಾಧಾಕೃಷ್ಣನ್ ಜನ್ಮದಿನೋತ್ಸವ
ಲೋಕದರ್ಶನವರದಿ
ರಾಣೇಬೆನ್ನೂರು08: ತಾಲೂಕಿನ ಚಳಗೇರಿ ಗ್ರಾಮದ ಸಿಇಎಸ್ ಪ್ರೌಢಶಾಲೆಯಲ್ಲಿ ನಡೆದ ಡಾ| ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನವನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಮುಖ್ಯ ಶಿಕ್ಷಕ ಜೆ.ಬಿ ಗುಡಗೂರ ಮಾತನಾಡಿ, ಕತ್ತಲು ತುಂಬಿದ ಬಾಳಿನಲ್ಲಿ ಬೆಳಕೆಂಬ ಜ್ಞಾನದ ಬೀಜವನ್ನು ಬಿತ್ತಿ ಪೋಷಿಸುವ ಪವಿತ್ರ ಶಿಕ್ಷಕ ವೃತ್ತಿಯಾಗಿದೆ. ಅರ್ಪಣಾ ಭಾವದಿಂದ ಮಕ್ಕಳಿಗೆ ಬೋಧಿಸುವ ಮೂಲಕ ನಾಲ್ಕು ಗೋಡೆಗಳ ಮಧ್ಯೆ ರಾಷ್ಟ್ರದ ಭವಿಷ್ಯವನ್ನು ರೂಪಿಸಲು ಬದ್ಧರಾಗಬೇಕು ಎಂದರು.
ಉಪನ್ಯಾಸಕ ಎನ್.ಎಸ್ ರೇವಣ್ಣನವರ ಡಾ| ರಾಧಾಕೃಷ್ಣನ್ರವರ ಜೀವನ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಶಿಕ್ಷಕಿ ಸಿ.ಆರ್ ಪಳಗಿ, ರಾಜು ಎಂ.ಎನ್., ಕಾಂತೇಶ್ ಮಾದಾಪುರ, ರೇಖಾ ಎಚ್.ಎಚ್., ನಾಗರತ್ನಾ ಬಿ, ಶಾಂತಾ ಮಠದ ಹಾಗೂ ವಿದ್ಯಾಥರ್ಿಗಳು ಇದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 