ಡಾ.ಲತಾ ಅವರಿಗೆ ಬಸವ ಶ್ರೀಗಳಿಂದ ಸನ್ಮಾನ
ಲೋಕದರ್ಶನವರದಿ
ಶಿಗ್ಗಾವಿ: ಪಟ್ಟಣದ ವಿರಕ್ತಮಠದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವ, ಲಿಂ. ಸಂಗನಬಸವ ಮಹಾಸ್ವಾಮಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ವಚನ ನಿಧಿ ವನಿತಾ ಸಂಘದ ಅಧ್ಯಕ್ಷರಾದ ಡಾ|| ಲತಾ ನಿಡಗುಂದಿ ಅವರನ್ನು ಸಾನಿದ್ಯ ವಹಿಸಿದ ಸಂಗನ ಬಸವ ಶ್ರೀಗಳು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಾನಿದ್ಯ ವಹಿಸಿದ ಸಂಗನ ಬಸವ ಶ್ರೀಗಳು, ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸಿ.ಜಿ.ಎಸ್.ಟಿ ಉಪ ಆಯುಕ್ತರಾದ ವನಶ್ರೀ ಹುಲ್ಲಣ್ಣವರ, ಯೋಗ ಪಟು ಕುಮಾರಿ ವಿಜಯಲಕ್ಷ್ಮೀ ಬನ್ನಿಮಟ್ಟಿ, ಪಟ್ಟಣದ ವಚನ ನಿಧಿ ವನಿತಾ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 