ಡಾ.ಲತಾ ಅವರಿಗೆ ಬಸವ ಶ್ರೀಗಳಿಂದ ಸನ್ಮಾನ
ಲೋಕದರ್ಶನವರದಿ
ಶಿಗ್ಗಾವಿ: ಪಟ್ಟಣದ ವಿರಕ್ತಮಠದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವ, ಲಿಂ. ಸಂಗನಬಸವ ಮಹಾಸ್ವಾಮಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ವಚನ ನಿಧಿ ವನಿತಾ ಸಂಘದ ಅಧ್ಯಕ್ಷರಾದ ಡಾ|| ಲತಾ ನಿಡಗುಂದಿ ಅವರನ್ನು ಸಾನಿದ್ಯ ವಹಿಸಿದ ಸಂಗನ ಬಸವ ಶ್ರೀಗಳು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಾನಿದ್ಯ ವಹಿಸಿದ ಸಂಗನ ಬಸವ ಶ್ರೀಗಳು, ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸಿ.ಜಿ.ಎಸ್.ಟಿ ಉಪ ಆಯುಕ್ತರಾದ ವನಶ್ರೀ ಹುಲ್ಲಣ್ಣವರ, ಯೋಗ ಪಟು ಕುಮಾರಿ ವಿಜಯಲಕ್ಷ್ಮೀ ಬನ್ನಿಮಟ್ಟಿ, ಪಟ್ಟಣದ ವಚನ ನಿಧಿ ವನಿತಾ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 